ಚಿಕ್ಕಬಳ್ಳಾಪುರ: ಬಸ್ ಪ್ರಯಾಣಿಕರಿಗೆ ಕಿರುಕುಳ ನೀಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಮಂಗಳಮುಖಿಯೊಬ್ಬರು ನಡುರಸ್ತೆಯಲ್ಲೇ ಅರೆನಗ್ನವಾಗಿ ಕಿರಿಕ್ ಮಾಡಿದ ಘಟನೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಮಂಗಳಮುಖಿ ಬಟ್ಟೆ ಬಿಚ್ಚಿ ಕಂಡಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಪ್ರಯಾಣಿಕರೊಂದಿಗೆ ಕಿರಿಕ್ ಮಾಡುತ್ತಿದ್ದ ಮಂಗಳಮುಖಿ ಕುರಿತು ಕಂಡಕ್ಟರ್ ಗೆ ದೂರು ನೀಡಿದ್ದರು. ನಿರ್ವಾಹಕರು ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿದ್ದರು.
ಉದ್ರಿಕ್ತಗೊಂಡ ಮಂಗಳಮುಖಿ ಪೊಲೀಸರ ಎದುರೇ ಅರೆನಗ್ನವಾಗಿ ಕೂಗಾಡಿದ್ದಾರೆ. ಅರ್ಧ ನಗ್ನದೇಹ ಪ್ರದರ್ಶಿಸಿದ ಮಂಗಳಮುಖಿಗೆ ಬಟ್ಟೆ ಧರಿಸುವಂತೆ ಪೊಲೀಸರು ಮನವಿ ಮಾಡಿದ ಬಳಿಕ ಬಟ್ಟೆ ಧರಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…