ನೆಲಮಂಗಲ ಸಮೀಪದ ಪ್ರಸಿದ್ಧ ಬಾಗಲಗುಂಟೆ ಮಾರಮ್ಮ ದೇವಲಯದ ಬೀಗ ಹೊಡೆದು ಹುಂಡಿ ಹಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ದೇವಾಲಯದ ಎರಡು ಹುಂಡಿಯಲ್ಲಿದ್ದ ಅಂದಾಜು 2 ಲಕ್ಷಕ್ಕೂ ಹೆಚ್ಚು ಹಣ ಕಳ್ಳತನ ನಡೆದಿದೆ. ಅರ್ಚಕ ಮಹೇಂದ್ರ ಅವರು ಬೆಳಗ್ಗೆ ಪೂಜೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಲಗುಂಟೆ ಪೊಲೀಸರಿಂದ ತನಿಖಾ ಕಾರ್ಯ ನಡೆಯುತ್ತಿದೆ.
ದೇವಾಲಯಕ್ಕೆ ಸೂಕ್ತ ಭದ್ರತೆ ಕಲ್ಪಿಸದ ತಹಸಿಲ್ದಾರ್ ವಿರುದ್ಧ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಮುಜರಾಯಿ ಇಲಾಖೆ ಸುಪರ್ದಿಯಲ್ಲಿ ಮಾರಮ್ಮ ದೇವಾಲಯ ಇದ್ದು, ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರ ಮನವಿ ಮಾಡಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…