ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ

ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿತ್ತು.

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರ ವಿವರ

*ಪ್ರೌಢಶಾಲಾ ವಿಭಾಗ*

 1) ಸಂಜನಾ ಕೆ (ಪ್ರಥಮ), ಸರ್ಕಾರಿ ಪ್ರೌಢಶಾಲೆ, ಬರದಿ ಮಂಡಿಗೆರೆ, ನೆಲಮಂಗಲ ತಾಲೂಕು

2) ಸ್ನೇಹ ಆರ್ (ದ್ವಿತೀಯ), 10ನೇ ತರಗತಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಬಾಲೇಪುರ

3) ಲಹರಿ ಬಿ ಆರ್ (ತೃತೀಯ), ಕಾರ್ಮೆಲ್ ಜ್ಯೋತಿ ಪ್ರೌಢಶಾಲೆ ರೋಜಿಪುರ ದೊಡ್ಡಬಳ್ಳಾಪುರ

*ಪದವಿ ಪೂರ್ವ ವಿಭಾಗ*

1)ಮೀನಾ ಎಂ  (ಪ್ರಥಮ), ಕಲಾವಿಭಾಗ ಶ್ರೀ ಕೊಂಗಾಡಿಯಪ್ಪ ಪಿಯು ಕಾಲೇಜ್ ದೊಡ್ಡಬಳ್ಳಾಪುರ

2) ಚಮನ್ ರಾಣಿ ಎಂ ಆರ್  (ದ್ವಿತೀಯ), ವಾಣಿಜ್ಯ ವಿಭಾಗ ಸರ್ಕಾರಿ ಪದವಿ ಪೂರ್ವ ಕಾಲೇಜು ವಿಜಯಪುರ

3) ಮೇಘನಾ ಎಸ್ಎಲ್(ತೃತೀಯ), ವಿಜ್ಞಾನ ವಿಭಾಗ ಶ್ರೀ ದೇವರಾಜ್ ಅರಸ್ ಪಿಯು ಕಾಲೇಜ್ ಕೊಡಿಗೆಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು

*ಪದವಿ, ಸ್ನಾತಕೋತ್ತರ ವಿಭಾಗ*

1) ಶಿವರಾಜ್ ಜಿಎನ್ (ಪ್ರಥಮ), ದ್ವಿತೀಯ ಸೆಮಿಸ್ಟರ್ ಬಿಎಡ್ ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ ದೇವನಹಳ್ಳಿ

2) ಪ್ರಭಾವತಿ ಎಂ ಕೆ (ದ್ವಿತೀಯ), ದ್ವಿತೀಯ ಸೆಮಿಸ್ಟರ್ ಬಿಎಡ್ ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ ದೇವನಹಳ್ಳಿ

3) ನಿರ್ಮಲಾ ಬಿಎನ್ (ತೃತೀಯ), ಲಾವಣ್ಯ ಶಿಕ್ಷಣ ಮಹಾವಿದ್ಯಾಲಯ ದೊಡ್ಡಬಳ್ಳಾಪುರ

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

11 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

11 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

14 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

14 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

23 hours ago