ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿತ್ತು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರ ವಿವರ
*ಪ್ರೌಢಶಾಲಾ ವಿಭಾಗ*
1) ಸಂಜನಾ ಕೆ (ಪ್ರಥಮ), ಸರ್ಕಾರಿ ಪ್ರೌಢಶಾಲೆ, ಬರದಿ ಮಂಡಿಗೆರೆ, ನೆಲಮಂಗಲ ತಾಲೂಕು
2) ಸ್ನೇಹ ಆರ್ (ದ್ವಿತೀಯ), 10ನೇ ತರಗತಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಬಾಲೇಪುರ
3) ಲಹರಿ ಬಿ ಆರ್ (ತೃತೀಯ), ಕಾರ್ಮೆಲ್ ಜ್ಯೋತಿ ಪ್ರೌಢಶಾಲೆ ರೋಜಿಪುರ ದೊಡ್ಡಬಳ್ಳಾಪುರ
*ಪದವಿ ಪೂರ್ವ ವಿಭಾಗ*
1)ಮೀನಾ ಎಂ (ಪ್ರಥಮ), ಕಲಾವಿಭಾಗ ಶ್ರೀ ಕೊಂಗಾಡಿಯಪ್ಪ ಪಿಯು ಕಾಲೇಜ್ ದೊಡ್ಡಬಳ್ಳಾಪುರ
2) ಚಮನ್ ರಾಣಿ ಎಂ ಆರ್ (ದ್ವಿತೀಯ), ವಾಣಿಜ್ಯ ವಿಭಾಗ ಸರ್ಕಾರಿ ಪದವಿ ಪೂರ್ವ ಕಾಲೇಜು ವಿಜಯಪುರ
3) ಮೇಘನಾ ಎಸ್ಎಲ್(ತೃತೀಯ), ವಿಜ್ಞಾನ ವಿಭಾಗ ಶ್ರೀ ದೇವರಾಜ್ ಅರಸ್ ಪಿಯು ಕಾಲೇಜ್ ಕೊಡಿಗೆಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
*ಪದವಿ, ಸ್ನಾತಕೋತ್ತರ ವಿಭಾಗ*
1) ಶಿವರಾಜ್ ಜಿಎನ್ (ಪ್ರಥಮ), ದ್ವಿತೀಯ ಸೆಮಿಸ್ಟರ್ ಬಿಎಡ್ ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ ದೇವನಹಳ್ಳಿ
2) ಪ್ರಭಾವತಿ ಎಂ ಕೆ (ದ್ವಿತೀಯ), ದ್ವಿತೀಯ ಸೆಮಿಸ್ಟರ್ ಬಿಎಡ್ ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ ದೇವನಹಳ್ಳಿ
3) ನಿರ್ಮಲಾ ಬಿಎನ್ (ತೃತೀಯ), ಲಾವಣ್ಯ ಶಿಕ್ಷಣ ಮಹಾವಿದ್ಯಾಲಯ ದೊಡ್ಡಬಳ್ಳಾಪುರ
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…