ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ ಕಂಡಕ್ಟರ್ ನಿಂದ 25 ರೂಪಾಯಿಯನ್ನು ಹಿಂತಿರುಗಿಸದ ಕಾರಣ ಅಧಿಕೃತ ವೆಬ್ಸೈಟ್ ನಲ್ಲಿ ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ದೂರು ನೀಡಿದ್ದರು.
ಗ್ರಾಹಕ ಗಿರೀಶ್ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಬಿಎಂಟಿಸಿಯ ಒಂದು ದಿನದ ಪಾಸ್ ಹಾಗೂ ಟೋಲ್ ದರ ಸೇರಿ ₹ 75 ಆಗಿದ್ದರೆ, ಕಂಡಕ್ಟರ್ ಗೆ ₹ 100 ಪಾವತಿಸಿ 25 ರೂಪಾಯಿ ಚೇಂಜ್ ಕೇಳಿದ್ದರು. ಆದಾಗ್ಯೂ, ಅವರು ತಮ್ಮ ಬಾಕಿ ಮೊತ್ತವನ್ನು ಹಿಂದಿರುಗಿಸದೇ ಕಂಡಕ್ಟರ್ ನಿರ್ಲಕ್ಷ್ಯ ತೋರಿದ್ದರು.
ಈ ಕುರಿತು ಬಿಎಂಟಿಸಿ ಅಧಿಕೃತ ವೆಬ್ಸೈಟ್ ನಲ್ಲಿ ದೂರು ನೀಡಿದ್ದರು. ದೂರು ನೀಡಿ ಒಂದು ತಿಂಗಳಲ್ಲಿ 25 ರೂಪಾಯಿ ಚಿಲ್ಲರೆಯನ್ನು ಹಿಂಪಡೆದಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…