ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ ಕಂಡಕ್ಟರ್ ನಿಂದ 25 ರೂಪಾಯಿಯನ್ನು ಹಿಂತಿರುಗಿಸದ ಕಾರಣ ಅಧಿಕೃತ ವೆಬ್ಸೈಟ್ ನಲ್ಲಿ ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ದೂರು ನೀಡಿದ್ದರು.
ಗ್ರಾಹಕ ಗಿರೀಶ್ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಬಿಎಂಟಿಸಿಯ ಒಂದು ದಿನದ ಪಾಸ್ ಹಾಗೂ ಟೋಲ್ ದರ ಸೇರಿ ₹ 75 ಆಗಿದ್ದರೆ, ಕಂಡಕ್ಟರ್ ಗೆ ₹ 100 ಪಾವತಿಸಿ 25 ರೂಪಾಯಿ ಚೇಂಜ್ ಕೇಳಿದ್ದರು. ಆದಾಗ್ಯೂ, ಅವರು ತಮ್ಮ ಬಾಕಿ ಮೊತ್ತವನ್ನು ಹಿಂದಿರುಗಿಸದೇ ಕಂಡಕ್ಟರ್ ನಿರ್ಲಕ್ಷ್ಯ ತೋರಿದ್ದರು.
ಈ ಕುರಿತು ಬಿಎಂಟಿಸಿ ಅಧಿಕೃತ ವೆಬ್ಸೈಟ್ ನಲ್ಲಿ ದೂರು ನೀಡಿದ್ದರು. ದೂರು ನೀಡಿ ಒಂದು ತಿಂಗಳಲ್ಲಿ 25 ರೂಪಾಯಿ ಚಿಲ್ಲರೆಯನ್ನು ಹಿಂಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…