ದೊಡ್ಡಬಳ್ಳಾಪುರ – ಬೆಂಗಳೂರು ಹೆದ್ದಾರಿಯ ಹೊಸಹುಡ್ಯಾ ಸಮೀಪದಲ್ಲಿಂದು 46ನೇ ಡಿಪೋನ ಬಿಎಂಟಿಸಿ ಬಸ್ನ್ ಸಂಖ್ಯೆ KA57F3133ಯ ಮುಂಭಾಗದ ಟೈರ್ ಚಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಒಡೆದು ಹೋಗಿರುತ್ತದೆ.
ಬಸ್ ಚಾಲನಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೆ ನೂರಾರು ಪ್ರಯಾಣಿಕರ ಪ್ರಾಣ ಸುರಕ್ಷಿತವಾಗಿದೆ.
ಬಸ್ನ್ ಟೈರ್ ಸಾಕಷ್ಟು ಸವೆದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಟೈರ್ ಅನ್ನು ಬದಲಾವಣೆ ಮಾಡದೇ ಇಂದು ಚಾಲನೆ ಮಾಡಲು ಅನುಮತಿ ನೀಡಿ ತೀವ್ರ ನಿರ್ಲಕ್ಷ್ಯ ವಹಿಸಿರುತ್ತಾರೆ ಎಂದು ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…