ನೆಲಮಂಗಲದಿಂದ ಯಶವಂತಪುರ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಡ್ರೈವರ್ ಕಿರಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹಾಗೇ ನರಳಾಡಿದ ಕಿರಣ್ ತಕ್ಷಣವೇ ಡ್ರೈವರ್ ಸೀಟ್ನಿಂದ ಕುಸಿದು ಬೀಳುತ್ತಾ ಇದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಓಬಳೇಶ್ ಸಂಚರಿಸುತ್ತಿದ್ದ ಬಸ್ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸನ ಮೂಲದ ಚಾಲಕ ಕಿರಣ್ಕುಮಾರ್ (40) ಮೃತ ಚಾಲಕ. ಇಂದು (ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್ ಮಾಡಿಕೊಂಡು ಹೋಗುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.
ಬಿಎಂಟಿಸಿ ಕಂಡಕ್ಟರ್ ಓಬ್ಳೇಶ್ ಅವರ ಈ ಸಾಹಸ ಮತ್ತು ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. BMTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ ಪ್ರಭಾಕರ್ ರೆಡ್ಡಿ ಅವರು ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್ಗೆ ಬಹುಮಾನ ಘೋಷಣೆ ಮಾಡಿದ್ದಾರೆ..
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…