ನೆಲಮಂಗಲದಿಂದ ಯಶವಂತಪುರ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಡ್ರೈವರ್ ಕಿರಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹಾಗೇ ನರಳಾಡಿದ ಕಿರಣ್ ತಕ್ಷಣವೇ ಡ್ರೈವರ್ ಸೀಟ್ನಿಂದ ಕುಸಿದು ಬೀಳುತ್ತಾ ಇದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಓಬಳೇಶ್ ಸಂಚರಿಸುತ್ತಿದ್ದ ಬಸ್ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸನ ಮೂಲದ ಚಾಲಕ ಕಿರಣ್ಕುಮಾರ್ (40) ಮೃತ ಚಾಲಕ. ಇಂದು (ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್ ಮಾಡಿಕೊಂಡು ಹೋಗುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.
ಬಿಎಂಟಿಸಿ ಕಂಡಕ್ಟರ್ ಓಬ್ಳೇಶ್ ಅವರ ಈ ಸಾಹಸ ಮತ್ತು ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. BMTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ ಪ್ರಭಾಕರ್ ರೆಡ್ಡಿ ಅವರು ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್ಗೆ ಬಹುಮಾನ ಘೋಷಣೆ ಮಾಡಿದ್ದಾರೆ..
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಲ್ ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ-ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ…
ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು…
ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…
ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…