ನೆಲಮಂಗಲದಿಂದ ಯಶವಂತಪುರ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಡ್ರೈವರ್ ಕಿರಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹಾಗೇ ನರಳಾಡಿದ ಕಿರಣ್ ತಕ್ಷಣವೇ ಡ್ರೈವರ್ ಸೀಟ್ನಿಂದ ಕುಸಿದು ಬೀಳುತ್ತಾ ಇದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಓಬಳೇಶ್ ಸಂಚರಿಸುತ್ತಿದ್ದ ಬಸ್ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸನ ಮೂಲದ ಚಾಲಕ ಕಿರಣ್ಕುಮಾರ್ (40) ಮೃತ ಚಾಲಕ. ಇಂದು (ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್ ಮಾಡಿಕೊಂಡು ಹೋಗುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.
ಬಿಎಂಟಿಸಿ ಕಂಡಕ್ಟರ್ ಓಬ್ಳೇಶ್ ಅವರ ಈ ಸಾಹಸ ಮತ್ತು ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. BMTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ ಪ್ರಭಾಕರ್ ರೆಡ್ಡಿ ಅವರು ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್ಗೆ ಬಹುಮಾನ ಘೋಷಣೆ ಮಾಡಿದ್ದಾರೆ..
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…