ನೆಲಮಂಗಲದಿಂದ ಯಶವಂತಪುರ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಡ್ರೈವರ್ ಕಿರಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹಾಗೇ ನರಳಾಡಿದ ಕಿರಣ್ ತಕ್ಷಣವೇ ಡ್ರೈವರ್ ಸೀಟ್ನಿಂದ ಕುಸಿದು ಬೀಳುತ್ತಾ ಇದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಓಬಳೇಶ್ ಸಂಚರಿಸುತ್ತಿದ್ದ ಬಸ್ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸನ ಮೂಲದ ಚಾಲಕ ಕಿರಣ್ಕುಮಾರ್ (40) ಮೃತ ಚಾಲಕ. ಇಂದು (ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್ ಮಾಡಿಕೊಂಡು ಹೋಗುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.
ಬಿಎಂಟಿಸಿ ಕಂಡಕ್ಟರ್ ಓಬ್ಳೇಶ್ ಅವರ ಈ ಸಾಹಸ ಮತ್ತು ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. BMTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ ಪ್ರಭಾಕರ್ ರೆಡ್ಡಿ ಅವರು ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್ಗೆ ಬಹುಮಾನ ಘೋಷಣೆ ಮಾಡಿದ್ದಾರೆ..
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…