ಬಿಎಂಟಿಸಿ ಬಸ್ ನಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸಿಟಿ ರೌಂಡ್ಸ್: ಮಹಿಳೆಯರಿಗೆ ಸುರಕ್ಷತೆ ಕ್ರಮ‌ ಬಗ್ಗೆ ಅರಿವು

ಬಿಎಂಟಿಸಿ ಬಸ್ ನಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಟಿ ರೌಂಡ್ಸ್ ಮಾಡಿದರು.

ಬೆಂಗಳೂರಿನ ಶಿವಾಜಿನಗರದಿಂದ- ದೇವನಹಳ್ಳಿ,ಕಾಕ್ಸ್ ಟೌನ್, ಇಂಡಿಯನ್ ಎಕ್ಸ್ ಪ್ರೆಸ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದರು.

ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಾರ್ವಜನಿಕ ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸಿದ್ದೇವೆ. ಮಹಿಳೆಯರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಯಾಣದ ವೇಳೆ ಮಹಿಳೆಯರಿಗೆ ತೊಂದರೆಯಾದಾಗ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ‌ ವಹಿಸಬೇಕು ಎಂಬ ಅರಿವು ಮೂಡಿಸಲಾಗಿದೆ. ಸೇಫ್ಟಿ ಐ ಲ್ಯಾಂಡ್ ಗಳಲ್ಲಿ ಪ್ಯಾನಿಕ್ ಬಟನ್ ಬಳಸೋದು ಹೇಗೆ.. ತೊಂದರೆಯಾದಾಗ 112 ಕರೆ ಮಾಡೋದು.. ಸುರಕ್ಷಾ ಆಪ್ ಬಳಕೆ ಮಾಡುವ ವಿಧಾನ, ಹೀಗೆ ಹಲವು ಮಾಹಿತಿಯನ್ನ ಮಹಿಳೆಯರಿಗೆ ನೀಡಿದ್ದೇವೆ ಎಂದರು.

ಸಾರ್ವಜನಿಕರು ಸಮಸ್ಯೆ ತಗೆದುಕೊಂಡು ನಮ್ಮ ಬಳಿ ಬರೋದಕ್ಕಿಂತ ನಾವೇ ಅವರ ಬಳಿ ಹೊಗೋದು ಒಳ್ಳೆಯದು. ಹೀಗಾಗಿ ಇಂದು ನಗರದ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಬೆಳೆಸಿ ಅರಿವು ಮೂಡಿಸಿದ್ದೇವೆ ಎಂದು ತಿಳಿಸಿದರು.

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

2 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

3 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

9 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

9 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

12 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

15 hours ago