ಬಿಎಂಟಿಸಿ ಬಸ್ ನಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಟಿ ರೌಂಡ್ಸ್ ಮಾಡಿದರು.
ಬೆಂಗಳೂರಿನ ಶಿವಾಜಿನಗರದಿಂದ- ದೇವನಹಳ್ಳಿ,ಕಾಕ್ಸ್ ಟೌನ್, ಇಂಡಿಯನ್ ಎಕ್ಸ್ ಪ್ರೆಸ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಾರ್ವಜನಿಕ ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸಿದ್ದೇವೆ. ಮಹಿಳೆಯರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಯಾಣದ ವೇಳೆ ಮಹಿಳೆಯರಿಗೆ ತೊಂದರೆಯಾದಾಗ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂಬ ಅರಿವು ಮೂಡಿಸಲಾಗಿದೆ. ಸೇಫ್ಟಿ ಐ ಲ್ಯಾಂಡ್ ಗಳಲ್ಲಿ ಪ್ಯಾನಿಕ್ ಬಟನ್ ಬಳಸೋದು ಹೇಗೆ.. ತೊಂದರೆಯಾದಾಗ 112 ಕರೆ ಮಾಡೋದು.. ಸುರಕ್ಷಾ ಆಪ್ ಬಳಕೆ ಮಾಡುವ ವಿಧಾನ, ಹೀಗೆ ಹಲವು ಮಾಹಿತಿಯನ್ನ ಮಹಿಳೆಯರಿಗೆ ನೀಡಿದ್ದೇವೆ ಎಂದರು.
ಸಾರ್ವಜನಿಕರು ಸಮಸ್ಯೆ ತಗೆದುಕೊಂಡು ನಮ್ಮ ಬಳಿ ಬರೋದಕ್ಕಿಂತ ನಾವೇ ಅವರ ಬಳಿ ಹೊಗೋದು ಒಳ್ಳೆಯದು. ಹೀಗಾಗಿ ಇಂದು ನಗರದ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಬೆಳೆಸಿ ಅರಿವು ಮೂಡಿಸಿದ್ದೇವೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…