ಬಿಎಂಟಿಸಿ ಬಸ್ ನಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಟಿ ರೌಂಡ್ಸ್ ಮಾಡಿದರು.
ಬೆಂಗಳೂರಿನ ಶಿವಾಜಿನಗರದಿಂದ- ದೇವನಹಳ್ಳಿ,ಕಾಕ್ಸ್ ಟೌನ್, ಇಂಡಿಯನ್ ಎಕ್ಸ್ ಪ್ರೆಸ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಾರ್ವಜನಿಕ ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸಿದ್ದೇವೆ. ಮಹಿಳೆಯರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಯಾಣದ ವೇಳೆ ಮಹಿಳೆಯರಿಗೆ ತೊಂದರೆಯಾದಾಗ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂಬ ಅರಿವು ಮೂಡಿಸಲಾಗಿದೆ. ಸೇಫ್ಟಿ ಐ ಲ್ಯಾಂಡ್ ಗಳಲ್ಲಿ ಪ್ಯಾನಿಕ್ ಬಟನ್ ಬಳಸೋದು ಹೇಗೆ.. ತೊಂದರೆಯಾದಾಗ 112 ಕರೆ ಮಾಡೋದು.. ಸುರಕ್ಷಾ ಆಪ್ ಬಳಕೆ ಮಾಡುವ ವಿಧಾನ, ಹೀಗೆ ಹಲವು ಮಾಹಿತಿಯನ್ನ ಮಹಿಳೆಯರಿಗೆ ನೀಡಿದ್ದೇವೆ ಎಂದರು.
ಸಾರ್ವಜನಿಕರು ಸಮಸ್ಯೆ ತಗೆದುಕೊಂಡು ನಮ್ಮ ಬಳಿ ಬರೋದಕ್ಕಿಂತ ನಾವೇ ಅವರ ಬಳಿ ಹೊಗೋದು ಒಳ್ಳೆಯದು. ಹೀಗಾಗಿ ಇಂದು ನಗರದ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಬೆಳೆಸಿ ಅರಿವು ಮೂಡಿಸಿದ್ದೇವೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…