ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ ಎಂಬ ಮಾಹಿತಿ ಒದಗಿಬಂದಿದೆ…
ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ…
*ಬೆಂಗಳೂರು, ಫೆಬ್ರವರಿ 12, 2026*: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ ಯುವ ಸಮುದಾಯಕ್ಕೆ ಕೌಶಲ್ಯ…
ಫೆಬ್ರವರಿ 27 ರಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ "ಉದ್ಯೋಗಮೇಳ" ಆಯೋಜಿಲಾಗಿದ್ದು , ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ…
ಸೇಂಟ್ ವ್ಯಾಲೆಂಟೈನ್ ಕ್ರೀಡಾ ಮಹಿಳಾ ಕ್ವಾಡ್ರಾಂಗ್ಯುಲರ್–2026 ಟೂರ್ನಮೆಂಟ್ ನಲ್ಲಿ ದೊಡ್ಡಬಳ್ಳಾಪುರ ಮೂಲದ ಚಿಂತನಾ ಎಚ್ ಆರ್ ಅವರ ಅದ್ವಿತೀಯ ಆಟದಿಂದ…
ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿಯನ್ನು ಹೊಂದಿದೆ ಎಂದು…
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಿಠಾಯಿ/ ಕ್ಯಾಂಡಿ ಪ್ಯಾಕೆಟ್ ನಲ್ಲಿ ಮಾದಕ…