ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ ಎಂಬ ಮಾಹಿತಿ ಒದಗಿಬಂದಿದೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…