ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಕಿರೀಟ ಧರಿಸಿದ್ದಾರೆ. ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.
ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಕಾರ್ತಿಕ್ ಅವರು ಒಟ್ಟು 2,97,39,904 ಮತ ಗಳಿಸಿದ್ದಾರೆ.
ಫಸ್ಟ್ ರನ್ನರ್ ಅಪ್ ಪ್ರತಾಪ್ ಅವರಿಗೆ 10 ಲಕ್ಷ ನಗದು ಹಾಗೂ ಎಲೆಕ್ಟ್ರಲ್ ಸ್ಕೂಟರ್ ಬಹುಮಾನವಾಗಿ ಸಿಕ್ಕಿತು.
ವರ್ತೂರು ಸಂತೋಷ್ ಅವರಿಗೆ 2 ಲಕ್ಷ ರೂ. ಬಹುಮಾನ ಸಿಕ್ಕರೆ, ವಿನಯ್ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಲಭಿಸಿದೆ. ‘ಬಿಗ್ ಬಾಸ್’ ಮನೆಯ ಸ್ಟ್ರಾಂಗ್ ಲೇಡಿ ಎನಿಸಿಕೊಂಡಿದ್ದ ಸಂಗೀತಾ ಈ ಸೀಸನ್ನ 2ನೇ ರನ್ನರ್ ಅಪ್ ಎನಿಸಿಕೊಂಡಿದ್ದು, ಅವರಿಗೆ 7 ಲಕ್ಷ ರೂಪಾಯಿ ನಗದು ಬಹುಮಾನ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…