2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ಉಳ್ಳ ನವ ದೊಡ್ಡಬಳ್ಳಾಪುರ ಹೆಸರಿರುವ ಕೂಪನ್ ವಿತರಣೆ.
ಕೂಪನ್ ವಿತರಣೆ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿ ಮೂವರನ್ನು ತಡೆದ ಗ್ರಾಮಸ್ಥರು ಎಫ್.ಎಸ್.ಟಿ ತಂಡದ ವಶಕ್ಕೆ ನೀಡಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣ ಬಳಿ ನಡೆದಿದೆ.
ವಶಕ್ಕೆ ಪಡೆದ ಮೂರು ಮಂದಿಯನ್ನು ಮಂಗಳೂರು ಮೂಲದವರು ಎಂದು ಗುರುತಿಸಲಾಗಿದೆ, ಹಲವು ತಂಡಗಳಾಗಿ, ತಾಲೂಕಿನಾದ್ಯಂತ ಗ್ರಾಮಗಳಿಗೆ ತೆರಳಿ RSS ವತಿಯಿಂದ ಬಂದಿದ್ದೇವೆ, ಬಿಜೆಪಿ ಅಭ್ಯರ್ಥಿ ಕಡೆಯವರು ಎನ್ನುತ್ತ, ಮತ ಚೀಟಿಯಲ್ಲಿನ ಮಾಹಿತಿಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ನವ ದೊಡ್ಡಬಳ್ಳಾಪುರ ಹೆಸರಿನ ಕೂಪನ್ ವಿತರಿಸುತ್ತಿದ್ದರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಡಿ.ರಾಜೇಶ್ವರಿ ನೇತೃತ್ವದ ಎಫ್.ಎಸ್.ಟಿ ತಂಡದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೊಸಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ತಿದ್ದಾರೆ.
ಬಂಧಿತರಿಂದ ಮತದಾರ ಪಟ್ಟಿ, ಹಾಗೂ ತಾಲೂಕಿನಾಧ್ಯಂತ ಕ್ಯೂಆರ್ ಕೋಡ್ ಕೂಪನ್ ವಶಕ್ಕೆ ಪಡೆಯಲಾಗಿದೆ.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…