ಆಪರೇಷನ್ ಕಮಲದ ಮೂಲಕ ತಾಲೂಕಿನ ಸಾಸಲು ಗ್ರಾಮ ಪಂಚಾಯಿತಿಯನ್ನ ತೆಕ್ಕೆಗೆ ತೆಗೆದುಕೊಂಡು ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಸಾಸಲು ಗ್ರಾಮ ಪಂಚಾಯ್ತಿಯಲ್ಲಿ ಕೇವಲ ಐವರು ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಗ್ರಾಮ ಪಂಚಾಯ್ತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿದ್ದ ಆರು ಸದಸ್ಯರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಧಿಕಾರ ಹಿಡಿದಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುಶೀಲಮ್ಮ ಅವರು ಚುನಾವಣಾಧಿಕಾರಿಯಾಗಿ, ಪಿಡಿಒ ತಿರುಪತಿ ಅವರು ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು ಬಿಜೆಪಿ 5, ಕಾಂಗ್ರೆಸ್ 10, ಜೆಡಿಎಸ್ ಬೆಂಬಲಿತ ಒಬ್ಬರು ಸದಸ್ಯರಿದ್ದರು. ಚುನಾವಣಾ ಪ್ರಕ್ರಿಯೆಗೆ ಜೆಡಿಎಸ್ ಬೆಂಬಲಿತ ಒಬ್ಬರು, ಕಾಂಗ್ರೆಸ್ ಬೆಂಬಲಿತ ನಾಲ್ವರು ಗೈರು ಹಾಜರಾಗಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…