ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳಿಗೆ ಮತ್ತಷ್ಟು ಬಿಗಿ ಮಾಡಲು ಹೊರಟಿರುವ ಕಾಂಗ್ರೆಸ್. ಎಸ್.ಐ.ಟಿ ರಚನೆ ಬಗ್ಗೆ ಕ್ಯಾಬಿನೇಟ್ ನಲ್ಲಿ ಮಹತ್ವದ ಚರ್ಚೆ ನಡೆಯಿತು. ಪಿಎಸ್ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ ಐ ಟಿ ರಚನೆ ಮಾಡಲು ಸಿಎಂಗೆ ಸಲಹೆ.
ಹಿಂದೆ ನಾವು ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ, ಈಗ ತನಿಖೆ ಸೂಕ್ತವಾಗಿ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ ಮಾಡಿ ತನಿಖೆ ನಡೆಸುವಂತೆ ಕ್ಯಾಬಿನೇಟ್ ನಲ್ಲಿ ಪ್ರಸ್ತಾಪ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಸಚಿವ ಕೃಷ್ಣ ಭೈರೇಗೌಡ. ಸಚಿವರಿಬ್ಬರ ಮಾತಿಗೆ ದನಿಗೂಡಿಸಿದ ದಿನೇಶ್ ಗುಂಡೂರಾವ್.
ಮುಂದಿನ ಕ್ಯಾಬಿನೇಟ್ ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ಗಂಗಾ ಕಲ್ಯಾಣ ಯೋಜನೆ ಅಕ್ರಮ ಬಗ್ಗೆಯೂ ತನಿಖೆಗೆ ತೀರ್ಮಾನ ಮಾಡುವಂತೆ ಸಿಎಂಗೆ ಸಲಹೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…