ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳಿಗೆ ಮತ್ತಷ್ಟು ಬಿಗಿ ಮಾಡಲು ಹೊರಟಿರುವ ಕಾಂಗ್ರೆಸ್. ಎಸ್.ಐ.ಟಿ ರಚನೆ ಬಗ್ಗೆ ಕ್ಯಾಬಿನೇಟ್ ನಲ್ಲಿ ಮಹತ್ವದ ಚರ್ಚೆ ನಡೆಯಿತು. ಪಿಎಸ್ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ ಐ ಟಿ ರಚನೆ ಮಾಡಲು ಸಿಎಂಗೆ ಸಲಹೆ.
ಹಿಂದೆ ನಾವು ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ, ಈಗ ತನಿಖೆ ಸೂಕ್ತವಾಗಿ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ ಮಾಡಿ ತನಿಖೆ ನಡೆಸುವಂತೆ ಕ್ಯಾಬಿನೇಟ್ ನಲ್ಲಿ ಪ್ರಸ್ತಾಪ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಸಚಿವ ಕೃಷ್ಣ ಭೈರೇಗೌಡ. ಸಚಿವರಿಬ್ಬರ ಮಾತಿಗೆ ದನಿಗೂಡಿಸಿದ ದಿನೇಶ್ ಗುಂಡೂರಾವ್.
ಮುಂದಿನ ಕ್ಯಾಬಿನೇಟ್ ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ಗಂಗಾ ಕಲ್ಯಾಣ ಯೋಜನೆ ಅಕ್ರಮ ಬಗ್ಗೆಯೂ ತನಿಖೆಗೆ ತೀರ್ಮಾನ ಮಾಡುವಂತೆ ಸಿಎಂಗೆ ಸಲಹೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…