ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳಿಗೆ ಮತ್ತಷ್ಟು ಬಿಗಿ ಮಾಡಲು ಹೊರಟಿರುವ ಕಾಂಗ್ರೆಸ್. ಎಸ್.ಐ.ಟಿ ರಚನೆ ಬಗ್ಗೆ ಕ್ಯಾಬಿನೇಟ್ ನಲ್ಲಿ ಮಹತ್ವದ ಚರ್ಚೆ ನಡೆಯಿತು. ಪಿಎಸ್ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ ಐ ಟಿ ರಚನೆ ಮಾಡಲು ಸಿಎಂಗೆ ಸಲಹೆ.
ಹಿಂದೆ ನಾವು ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ, ಈಗ ತನಿಖೆ ಸೂಕ್ತವಾಗಿ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ ಮಾಡಿ ತನಿಖೆ ನಡೆಸುವಂತೆ ಕ್ಯಾಬಿನೇಟ್ ನಲ್ಲಿ ಪ್ರಸ್ತಾಪ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಸಚಿವ ಕೃಷ್ಣ ಭೈರೇಗೌಡ. ಸಚಿವರಿಬ್ಬರ ಮಾತಿಗೆ ದನಿಗೂಡಿಸಿದ ದಿನೇಶ್ ಗುಂಡೂರಾವ್.
ಮುಂದಿನ ಕ್ಯಾಬಿನೇಟ್ ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ಗಂಗಾ ಕಲ್ಯಾಣ ಯೋಜನೆ ಅಕ್ರಮ ಬಗ್ಗೆಯೂ ತನಿಖೆಗೆ ತೀರ್ಮಾನ ಮಾಡುವಂತೆ ಸಿಎಂಗೆ ಸಲಹೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…