ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳಿಗೆ ಮತ್ತಷ್ಟು ಬಿಗಿ ಮಾಡಲು ಹೊರಟಿರುವ ಕಾಂಗ್ರೆಸ್. ಎಸ್.ಐ.ಟಿ ರಚನೆ ಬಗ್ಗೆ ಕ್ಯಾಬಿನೇಟ್ ನಲ್ಲಿ ಮಹತ್ವದ ಚರ್ಚೆ ನಡೆಯಿತು. ಪಿಎಸ್ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ ಐ ಟಿ ರಚನೆ ಮಾಡಲು ಸಿಎಂಗೆ ಸಲಹೆ.
ಹಿಂದೆ ನಾವು ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ, ಈಗ ತನಿಖೆ ಸೂಕ್ತವಾಗಿ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ ಮಾಡಿ ತನಿಖೆ ನಡೆಸುವಂತೆ ಕ್ಯಾಬಿನೇಟ್ ನಲ್ಲಿ ಪ್ರಸ್ತಾಪ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಸಚಿವ ಕೃಷ್ಣ ಭೈರೇಗೌಡ. ಸಚಿವರಿಬ್ಬರ ಮಾತಿಗೆ ದನಿಗೂಡಿಸಿದ ದಿನೇಶ್ ಗುಂಡೂರಾವ್.
ಮುಂದಿನ ಕ್ಯಾಬಿನೇಟ್ ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ಗಂಗಾ ಕಲ್ಯಾಣ ಯೋಜನೆ ಅಕ್ರಮ ಬಗ್ಗೆಯೂ ತನಿಖೆಗೆ ತೀರ್ಮಾನ ಮಾಡುವಂತೆ ಸಿಎಂಗೆ ಸಲಹೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…