Categories: ರಾಜ್ಯ

ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಕೊನೆಗೂ ರಿಲೀಸ್

ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ರಿಲೀಸ್ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಒಬಿಸಿ –32, ಎಸ್‌ಸಿ –30, ಎಸ್‌ಟಿ– 16 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.

PRESS–List of BJP candidate for General Election to the Legislative Asembly of Karnataka on 11.04.2023

ಶಿಕಾರಿಪುರದಿಂದ ವಿಜಯೇಂದ್ರ,
ಗೋಕಾಕ್‌ನಿಂದ ರಮೇಶ್ ಜಾರಕಿಹೊಳಿ, ಅರಭಾವಿಯಿಂದ ಬಾಲಚಂದ್ರ ಜಾರಕಿಹೊಳಿ,

ಮುಧೋಳ – ಗೋವಿಂದ ಕಾರಜೋಳ,‌
ಕುಡಿಚಿಯಿಂದ ರಾಜೀವ್,
ನಿಪ್ಪಾಣಿಯಿಂದ ಶಶಿಕಲಾ ಜೊಲ್ಲೆ,
ಬೀಳಗಿಯಿಂದ ಮುರುಗೇಶ್ ನಿರಾಣಿ,

ವಿಜಯಪುರದಿಂದ ಬಸನಗೌಡ ಪಾಟೀಲ ಯತ್ನಾಳ, ಕಿತ್ತೂರಿನಿಂದ ಮಹಾಂತೇಶ್ ದೊಡಗೌಡರ್​, ಬೈಲಹೊಂಗಲದಿಂದ ಜಗದೀಶ್ ಮೆಟಗುಡ್ಡ, ಸವದತ್ತಿಯಿಂದ ರತ್ನಾ ಮಾಮನಿ,
ರಾಮದುರ್ಗದಿಂದ ಚಿಕ್ಕರೇವಣ್ಣ,

ಬೆಳಗಾವಿ ಉತ್ತರ – ರವಿ ಪಾಟೀಲ, ಬೆಳಗಾವಿ ದಕ್ಷಿಣ – ಅಭಯ್,

ಬೆಳಗಾವಿ ಗ್ರಾಮಾಂತರ – ನಾಗೇಶ್,

ಬೆಳಗಾವಿ ಗ್ರಾಮೀಣ – ನಾಗೇಶ್ ಮಾರ್ವಾಡಕರ್,
ಬೈಲಹೊಂಗಲ – ಜಗದೀಶ್ ಮೆಟಗೊಡ್,
ವಿಜಯನಗರ – ಸಿದ್ದಾರ್ಥ್ ಸಿಂಗ್​,
ಬಳ್ಳಾರಿ ಗ್ರಾಮಾಂತರ – ಬಿ.ಶ್ರೀರಾಮುಲು,
ಬಳ್ಳಾರಿ ನಗರ – ಸೋಮಶೇಖರ ರೆಡ್ಡಿ,
ಹೊನ್ನಾಳಿ – ಎಂ.ಪಿ.ರೇಣುಕಾಚಾರ್ಯ,
ಉಡುಪಿ – ಯಶ್​ಪಾಲ್​​ ಸುವರ್ಣ,
ಕಾರ್ಕಳ – ವಿ.ಸುನೀಲ್ ಕುಮಾರ್​,
ಚಿಕ್ಕಮಗಳೂರು – ಸಿ.ಟಿ.ರವಿ,
ಚಿಕ್ಕನಾಯಕಹಳ್ಳಿ – ಜೆ.ಸಿ.ಮಾಧುಸ್ವಾಮಿ,
ತಿಪಟೂರು – ಬಿ.ಸಿ.ನಾಗೇಶ್,
ತುಮಕೂರು – ಜ್ಯೋತಿ ಗಣೇಶ್,

ದೊಡ್ಡಬಳ್ಳಾಪುರ- ಧೀರಜ್ ಮುನಿರಾಜ್

ಕೊರಟಗೆರೆ – ಅನಿಲ್ ಕುಮಾರ್ (ನಿವೃತ್ತ ಐಎಎಸ್ ಅಧಿಕಾರಿ) ಕಣಕ್ಕಿಳಿಯಲಿದ್ದಾರೆ.

ಆರ್. ಅಶೋಕ ಅವರು ಪದ್ಮನಾಭನಗರ ಮತ್ತು ಕನಕಪುರ ಎರಡು ಕಡೆ ಸ್ಪರ್ಧೆ ಮಾಡಲಿದ್ದಾರೆ.

ಅಫಜಲಪುರ-ಮಾಲೀಕಯ್ಯ ಗುತ್ತೇದಾರ್​,

ಕಲಬುರಗಿ.ಗ್ರಾ – ಬಸವರಾಜ್, ಕಲಬುರಗಿ.ದ – ದತ್ತಾತೇಯ ಪಾಟೀಲ್,

ಕಲಬುರಗಿ.ಉ – ಚಂದ್ರಕಾಂತ ಪಾಟೀಲ್,

ಅಳಂದ-ಸುಭಾಷ್ ಗುತ್ತೇದಾರ್,

ಔರಾದ್ – ಪ್ರಭು ಚೌಹಾಣ್​,

ರಾಯಚೂರು.ಗ್ರಾ – ತಿಪ್ಪರಾಜು ಹವಲ್ದಾರ್,

ರಾಯಚೂರು-ಶಿವರಾಜ ಪಾಟೀಲ್,

ಸಿಂಧನೂರು – ಕೆ.ಕರಿಯಪ್ಪ,

ಮಸ್ಕಿ – ಪ್ರತಾಪಗೌಡ ಪಾಟೀಲ್,

ಕನಕಗಿರಿ – ಬಸವರಾಜ ದಡೇಸುಗೂರು,

ನರಗುಂದ – ಶಂಕರ ಪಾಟೀಲ್​,

ಧಾರವಾಡ – ಅಮೃತ ದೇಸಾಯಿ,

ಹಳಿಯಾಳ – ಸುನೀಲ್ ಹೆಗಡೆ,

ಕಾರವಾರ  -ರೂಪಾಲಿ ನಾಯ್ಕ್​,

ಶಿರಸಿ – ವಿಶ್ವೇಶ್ವರ ಹೆಗಡೆ ಕಾಗೇರಿ ಕಣಕ್ಕಿಳಿಯಲಿದ್ದಾರೆ.

ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್​​,

ಕೋಲಾರ – ವರ್ತೂರು ಪ್ರಕಾಶ್,

ಯಲಹಂಕ – ಎಸ್.ಆರ್.ವಿಶ್ವನಾಥ್,

ಕೆ.ಆರ್.ಪುರಂ – ಭೈರತಿ ಬಸವರಾಜು,

ಯಶವಂತಪುರ – ಎಸ್.ಟಿ.ಸೋಮಶೇಖರ್, ರಾಜರಾಜೇಶ್ವರಿನಗರ – ಮುನಿರತ್ನ,

ಮಹಾಲಕ್ಷ್ಮೀ ಲೇಔಟ್ – ಕೆ.ಗೋಪಾಲಯ್ಯ,

ಮಲ್ಲೇಶ್ವರಂ – ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಗಾಂಧಿನಗರ – ಸಪ್ತಗಿರಿಗೌಡ,

ಚಾಮರಾಜಪೇಟೆ – ಭಾಸ್ಕರ ರಾವ್(ನಿವೃತ್ತ ಐ‍ಪಿಎಸ್ ಅಧಿಕಾರಿ),

ಬಸವಗುಡಿ – ರವಿ ಸುಬ್ರಹ್ಮಣ್ಯ,

ಆನೇಕಲ್ – ಹುಲ್ಲಳ್ಳಿ ಶ್ರೀನಿವಾಸ್,

ಹೊಸಕೋಟೆ – ಎಂಟಿಬಿ ನಾಗರಾಜ್,

ರಾಜಾಜಿನಗರ – ಎಸ್.ಸುರೇಶ್ ಕುಮಾರ್​,

ಚನ್ನಪಟ್ಟಣ – ಸಿ.ಪಿ.ಯೋಗೇಶ್ವರ್​,

ಕೆ.ಆರ್.ಪೇಟೆ – ಕೆ.ಸಿ.ನಾರಾಯಣಗೌಡ,

ಹಾಸನ – ಪ್ರೀತಂ ಗೌಡ,

ಚಾಮರಾಜನಗರ – ವಿ. ಸೋಮಣ್ಣ,

ವರುಣ – ವಿ. ಸೋಮಣ್ಣ,

ಬೆಳ್ತಂಗಡಿ – ಹರೀಶ್ ಪೂಂಜಾ,

ಬಂಟ್ವಾಳ – ರಾಜೇಶ್ ನಾಯಕ್​,

ಪುತ್ತೂರು – ಆಶಾ ತಿಮ್ಮಪ್ಪ,

ಮಡಿಕೇರಿ – ಅಪ್ಪಚ್ಚು ರಂಜನ್,

ವಿರಾಜಪೇಟೆ – ಕೆ.ಜಿ.ಬೋಪಯ್ಯ,

ನಂಜನಗೂಡು ಕ್ಷೇತ್ರದಿಂದ ಡಾ. ಹರ್ಷವರ್ಧನ್​ ಕಣಕ್ಕಿಳಿಯಲಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಈಗಾಗಲೇ 166 ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇತ್ತ ಜೆಡಿಎಸ್‌ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕೆಲವು ತಿಂಗಳ ಹಿಂದೆಯೇ ಘೋಷಿಸಿದೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

7 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

12 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

14 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

16 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago