Categories: ರಾಜ್ಯ

ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಕೊನೆಗೂ ರಿಲೀಸ್

ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ರಿಲೀಸ್ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಒಬಿಸಿ –32, ಎಸ್‌ಸಿ –30, ಎಸ್‌ಟಿ– 16 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.

PRESS–List of BJP candidate for General Election to the Legislative Asembly of Karnataka on 11.04.2023

ಶಿಕಾರಿಪುರದಿಂದ ವಿಜಯೇಂದ್ರ,
ಗೋಕಾಕ್‌ನಿಂದ ರಮೇಶ್ ಜಾರಕಿಹೊಳಿ, ಅರಭಾವಿಯಿಂದ ಬಾಲಚಂದ್ರ ಜಾರಕಿಹೊಳಿ,

ಮುಧೋಳ – ಗೋವಿಂದ ಕಾರಜೋಳ,‌
ಕುಡಿಚಿಯಿಂದ ರಾಜೀವ್,
ನಿಪ್ಪಾಣಿಯಿಂದ ಶಶಿಕಲಾ ಜೊಲ್ಲೆ,
ಬೀಳಗಿಯಿಂದ ಮುರುಗೇಶ್ ನಿರಾಣಿ,

ವಿಜಯಪುರದಿಂದ ಬಸನಗೌಡ ಪಾಟೀಲ ಯತ್ನಾಳ, ಕಿತ್ತೂರಿನಿಂದ ಮಹಾಂತೇಶ್ ದೊಡಗೌಡರ್​, ಬೈಲಹೊಂಗಲದಿಂದ ಜಗದೀಶ್ ಮೆಟಗುಡ್ಡ, ಸವದತ್ತಿಯಿಂದ ರತ್ನಾ ಮಾಮನಿ,
ರಾಮದುರ್ಗದಿಂದ ಚಿಕ್ಕರೇವಣ್ಣ,

ಬೆಳಗಾವಿ ಉತ್ತರ – ರವಿ ಪಾಟೀಲ, ಬೆಳಗಾವಿ ದಕ್ಷಿಣ – ಅಭಯ್,

ಬೆಳಗಾವಿ ಗ್ರಾಮಾಂತರ – ನಾಗೇಶ್,

ಬೆಳಗಾವಿ ಗ್ರಾಮೀಣ – ನಾಗೇಶ್ ಮಾರ್ವಾಡಕರ್,
ಬೈಲಹೊಂಗಲ – ಜಗದೀಶ್ ಮೆಟಗೊಡ್,
ವಿಜಯನಗರ – ಸಿದ್ದಾರ್ಥ್ ಸಿಂಗ್​,
ಬಳ್ಳಾರಿ ಗ್ರಾಮಾಂತರ – ಬಿ.ಶ್ರೀರಾಮುಲು,
ಬಳ್ಳಾರಿ ನಗರ – ಸೋಮಶೇಖರ ರೆಡ್ಡಿ,
ಹೊನ್ನಾಳಿ – ಎಂ.ಪಿ.ರೇಣುಕಾಚಾರ್ಯ,
ಉಡುಪಿ – ಯಶ್​ಪಾಲ್​​ ಸುವರ್ಣ,
ಕಾರ್ಕಳ – ವಿ.ಸುನೀಲ್ ಕುಮಾರ್​,
ಚಿಕ್ಕಮಗಳೂರು – ಸಿ.ಟಿ.ರವಿ,
ಚಿಕ್ಕನಾಯಕಹಳ್ಳಿ – ಜೆ.ಸಿ.ಮಾಧುಸ್ವಾಮಿ,
ತಿಪಟೂರು – ಬಿ.ಸಿ.ನಾಗೇಶ್,
ತುಮಕೂರು – ಜ್ಯೋತಿ ಗಣೇಶ್,

ದೊಡ್ಡಬಳ್ಳಾಪುರ- ಧೀರಜ್ ಮುನಿರಾಜ್

ಕೊರಟಗೆರೆ – ಅನಿಲ್ ಕುಮಾರ್ (ನಿವೃತ್ತ ಐಎಎಸ್ ಅಧಿಕಾರಿ) ಕಣಕ್ಕಿಳಿಯಲಿದ್ದಾರೆ.

ಆರ್. ಅಶೋಕ ಅವರು ಪದ್ಮನಾಭನಗರ ಮತ್ತು ಕನಕಪುರ ಎರಡು ಕಡೆ ಸ್ಪರ್ಧೆ ಮಾಡಲಿದ್ದಾರೆ.

ಅಫಜಲಪುರ-ಮಾಲೀಕಯ್ಯ ಗುತ್ತೇದಾರ್​,

ಕಲಬುರಗಿ.ಗ್ರಾ – ಬಸವರಾಜ್, ಕಲಬುರಗಿ.ದ – ದತ್ತಾತೇಯ ಪಾಟೀಲ್,

ಕಲಬುರಗಿ.ಉ – ಚಂದ್ರಕಾಂತ ಪಾಟೀಲ್,

ಅಳಂದ-ಸುಭಾಷ್ ಗುತ್ತೇದಾರ್,

ಔರಾದ್ – ಪ್ರಭು ಚೌಹಾಣ್​,

ರಾಯಚೂರು.ಗ್ರಾ – ತಿಪ್ಪರಾಜು ಹವಲ್ದಾರ್,

ರಾಯಚೂರು-ಶಿವರಾಜ ಪಾಟೀಲ್,

ಸಿಂಧನೂರು – ಕೆ.ಕರಿಯಪ್ಪ,

ಮಸ್ಕಿ – ಪ್ರತಾಪಗೌಡ ಪಾಟೀಲ್,

ಕನಕಗಿರಿ – ಬಸವರಾಜ ದಡೇಸುಗೂರು,

ನರಗುಂದ – ಶಂಕರ ಪಾಟೀಲ್​,

ಧಾರವಾಡ – ಅಮೃತ ದೇಸಾಯಿ,

ಹಳಿಯಾಳ – ಸುನೀಲ್ ಹೆಗಡೆ,

ಕಾರವಾರ  -ರೂಪಾಲಿ ನಾಯ್ಕ್​,

ಶಿರಸಿ – ವಿಶ್ವೇಶ್ವರ ಹೆಗಡೆ ಕಾಗೇರಿ ಕಣಕ್ಕಿಳಿಯಲಿದ್ದಾರೆ.

ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್​​,

ಕೋಲಾರ – ವರ್ತೂರು ಪ್ರಕಾಶ್,

ಯಲಹಂಕ – ಎಸ್.ಆರ್.ವಿಶ್ವನಾಥ್,

ಕೆ.ಆರ್.ಪುರಂ – ಭೈರತಿ ಬಸವರಾಜು,

ಯಶವಂತಪುರ – ಎಸ್.ಟಿ.ಸೋಮಶೇಖರ್, ರಾಜರಾಜೇಶ್ವರಿನಗರ – ಮುನಿರತ್ನ,

ಮಹಾಲಕ್ಷ್ಮೀ ಲೇಔಟ್ – ಕೆ.ಗೋಪಾಲಯ್ಯ,

ಮಲ್ಲೇಶ್ವರಂ – ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಗಾಂಧಿನಗರ – ಸಪ್ತಗಿರಿಗೌಡ,

ಚಾಮರಾಜಪೇಟೆ – ಭಾಸ್ಕರ ರಾವ್(ನಿವೃತ್ತ ಐ‍ಪಿಎಸ್ ಅಧಿಕಾರಿ),

ಬಸವಗುಡಿ – ರವಿ ಸುಬ್ರಹ್ಮಣ್ಯ,

ಆನೇಕಲ್ – ಹುಲ್ಲಳ್ಳಿ ಶ್ರೀನಿವಾಸ್,

ಹೊಸಕೋಟೆ – ಎಂಟಿಬಿ ನಾಗರಾಜ್,

ರಾಜಾಜಿನಗರ – ಎಸ್.ಸುರೇಶ್ ಕುಮಾರ್​,

ಚನ್ನಪಟ್ಟಣ – ಸಿ.ಪಿ.ಯೋಗೇಶ್ವರ್​,

ಕೆ.ಆರ್.ಪೇಟೆ – ಕೆ.ಸಿ.ನಾರಾಯಣಗೌಡ,

ಹಾಸನ – ಪ್ರೀತಂ ಗೌಡ,

ಚಾಮರಾಜನಗರ – ವಿ. ಸೋಮಣ್ಣ,

ವರುಣ – ವಿ. ಸೋಮಣ್ಣ,

ಬೆಳ್ತಂಗಡಿ – ಹರೀಶ್ ಪೂಂಜಾ,

ಬಂಟ್ವಾಳ – ರಾಜೇಶ್ ನಾಯಕ್​,

ಪುತ್ತೂರು – ಆಶಾ ತಿಮ್ಮಪ್ಪ,

ಮಡಿಕೇರಿ – ಅಪ್ಪಚ್ಚು ರಂಜನ್,

ವಿರಾಜಪೇಟೆ – ಕೆ.ಜಿ.ಬೋಪಯ್ಯ,

ನಂಜನಗೂಡು ಕ್ಷೇತ್ರದಿಂದ ಡಾ. ಹರ್ಷವರ್ಧನ್​ ಕಣಕ್ಕಿಳಿಯಲಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಈಗಾಗಲೇ 166 ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇತ್ತ ಜೆಡಿಎಸ್‌ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕೆಲವು ತಿಂಗಳ ಹಿಂದೆಯೇ ಘೋಷಿಸಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago