ಬಿಟ್ ಕಾಯಿನ್ ಹಗರಣದ ತನಿಖೆಗೆ ಮರುಜೀವ ಹಿನ್ನೆಲೆ ಹಗರಣದ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ತನಿಖೆಯ ಮೊದಲ ಭಾಗವಾಗಿ ಹಿಂದಿನ ತನಿಖಾ ತಂಡದ ಅಧಿಕಾರಿಗಳ ವಿಚಾರಣೆ ಮುಂದುವರಿಸಿದ ಎಸ್ಐಟಿ.
ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದ ಮೂವರು ಇನ್ಸ್ ಪೆಕ್ಟರ್ ಗಳಿಂದ ಮಾಹಿತಿ ಕಲೆ ಎಸ್ಐಟಿ ಮಾಹಿತಿ ಕಲೆ ಹಾಕಿದೆ.
CID SP ವಿರುದ್ಧ ಆರೋಪ ಬಂದ ಹಿನ್ನೆಲೆಯಲ್ಲಿ ಸಿಐಡಿ SP ಯನ್ನು ಬಿಟ್ಟು ತಾವೇ ತನಿಖೆಗೆ ಕೈ ಹಾಕಿರುವ SIT ತಂಡ. ಸಿಐಡಿಯಲ್ಲಿ ಬಿಟ್ ಕಾಯಿನ್ ಕೇಸ್ ಸಾಕ್ಷಿ ನಾಶ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸ್ವತಃ ಮಾಹಿತಿ ಕಲೆ ಹಾಕಿರುವ SIT ಮುಖ್ಯಸ್ಥ ADGP ಮನೀಷ್ ಖರ್ಬಿಕರ್. ತನಿಖೆ ಸಂಬಂಧ ಮತ್ತಷ್ಟು ಅಧಿಕಾರಿಗಳ ವಿಚಾರಣೆಗೆ SIT ಸಿದ್ಧತೆ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…