ಬಿಟ್ ಕಾಯಿನ್ ಹಗರಣದ ತನಿಖೆಗೆ ಮರುಜೀವ ಹಿನ್ನೆಲೆ ಹಗರಣದ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ತನಿಖೆಯ ಮೊದಲ ಭಾಗವಾಗಿ ಹಿಂದಿನ ತನಿಖಾ ತಂಡದ ಅಧಿಕಾರಿಗಳ ವಿಚಾರಣೆ ಮುಂದುವರಿಸಿದ ಎಸ್ಐಟಿ.
ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದ ಮೂವರು ಇನ್ಸ್ ಪೆಕ್ಟರ್ ಗಳಿಂದ ಮಾಹಿತಿ ಕಲೆ ಎಸ್ಐಟಿ ಮಾಹಿತಿ ಕಲೆ ಹಾಕಿದೆ.
CID SP ವಿರುದ್ಧ ಆರೋಪ ಬಂದ ಹಿನ್ನೆಲೆಯಲ್ಲಿ ಸಿಐಡಿ SP ಯನ್ನು ಬಿಟ್ಟು ತಾವೇ ತನಿಖೆಗೆ ಕೈ ಹಾಕಿರುವ SIT ತಂಡ. ಸಿಐಡಿಯಲ್ಲಿ ಬಿಟ್ ಕಾಯಿನ್ ಕೇಸ್ ಸಾಕ್ಷಿ ನಾಶ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸ್ವತಃ ಮಾಹಿತಿ ಕಲೆ ಹಾಕಿರುವ SIT ಮುಖ್ಯಸ್ಥ ADGP ಮನೀಷ್ ಖರ್ಬಿಕರ್. ತನಿಖೆ ಸಂಬಂಧ ಮತ್ತಷ್ಟು ಅಧಿಕಾರಿಗಳ ವಿಚಾರಣೆಗೆ SIT ಸಿದ್ಧತೆ ನಡೆಸಲಾಗುತ್ತಿದೆ.
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…