ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ರಾಜಕಾರಣಿಗಳ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಎನ್.ಎ ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರು ತೀವ್ರ ಲಾಬಿ ನಡೆಸಿದ್ದರು.
ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಇದು ಅಚ್ಚರಿಕೆ ಕಾರಣವಾಗಿದೆ.
ಸಹಜವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…