ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಮಾಜಿ ಸಚಿವ ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ಮನವಿ ಮಾಡಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಅವರು, ಬಿಬಿಎಂಪಿ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಾಕಿ ಹಣವನ್ನು ಬಿಡುಗಡೆಗೆ ತಡೆ ಹಿಡಿದು ಸಂಕಷ್ಟಕ್ಕೆ ಸಿಲುಕಿಸಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ನೊಂದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡು, ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ನನಗೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದರು.
ಈ ವಿಷಯವಾಗಿ ನಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ಗುತ್ತಿಗೆದಾರರ ಪರವಾಗಿ ಹೋರಾಟ ಮಾಡಲು ಶತಸಿದ್ಧವಾಗಿದೆ ಎಂದೂ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…