ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಮಾಜಿ ಸಚಿವ ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ಮನವಿ ಮಾಡಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಅವರು, ಬಿಬಿಎಂಪಿ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಾಕಿ ಹಣವನ್ನು ಬಿಡುಗಡೆಗೆ ತಡೆ ಹಿಡಿದು ಸಂಕಷ್ಟಕ್ಕೆ ಸಿಲುಕಿಸಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ನೊಂದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡು, ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ನನಗೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದರು.
ಈ ವಿಷಯವಾಗಿ ನಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ಗುತ್ತಿಗೆದಾರರ ಪರವಾಗಿ ಹೋರಾಟ ಮಾಡಲು ಶತಸಿದ್ಧವಾಗಿದೆ ಎಂದೂ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…