ಬಿಬಿಎಂಪಿ ಕ್ವಾಲೀಟಿ ಕಂಟ್ರೋಲ್ ವಿಭಾಗದಲ್ಲಿ ಸ್ಪೋಟ ಪ್ರಕರಣ. ಬಿಬಿಎಂಪಿ ಚೀಫ್ ಎಂಜಿನಿಯರ್ ಶಿವಕುಮಾರ್ ನಿಧನರಾಗಿದ್ದಾರೆ.
ಘಟನೆಯಿಂದ ಸುಟ್ಟ ಗಾಯಗಳಾಗಿದ್ದ ಕಾರಣ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶಿವಕುಮಾರ್ ಸಾವನ್ನಪ್ಪಿದ್ದಾರೆ.
ಶಿವಕುಮಾರ್ ಅವರು ಬಿಬಿಎಂಪಿ ಕ್ವಾಲಿಟಿ ಕಂಟ್ರೋಲ್ ವಿಭಾಗದ ಚೀಫ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ವಿಕ್ಟೋರಿಯಾ ಆಸ್ಪತ್ರೆಯಿಂದ ೧೧ ದಿನಗಳ ಹಿಂದೆ ಶೇಶಾಂದ್ರಿಪುರಂ ನ ಅಪೋಲೊ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ್.
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…