BBMP ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ನೇತೃತ್ವದಲ್ಲಿ ನಡೆದ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪ್ರಕಟವಾಗಿದೆ. 225 ವಾರ್ಡ್ ಗಡಿ ಗುರುತು ಮಾಡಿ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇಂದು ರಾತ್ರಿ ಪ್ರಕಟವಾಗಿದೆ.
ಕೆಲ ವಾರ್ಡಗಳನ್ನು ಕೈ ಬಿಟ್ಟಿರುವ ಸರ್ಕಾರ. ಹೀಗಾಗಿ ಸಾರ್ವಜನಿಕ ರಿಂದ ಆಕ್ಷೇಪಣೆ ಬರುವ ಸಾಧ್ಯತೆ ಇದ್ದು, ಆಕ್ಷೇಪಣೆ ಸಲ್ಲಿಕೆಗೆ ಹದಿನೈದು ದಿನಗಳ ಕಾಲಾವಕಾಶವನ್ನು ಸರ್ಕಾರ ನೀಡಿದೆ. ಸದ್ಯ 225ಕ್ಕೆ ವಾರ್ಡ್ ಸಂಖ್ಯೆ ಇಳಿಸಿದ್ದ ಸಿದ್ದರಾಮಯ್ಯ ಸರ್ಕಾರ.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…