BBMP ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ನೇತೃತ್ವದಲ್ಲಿ ನಡೆದ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪ್ರಕಟವಾಗಿದೆ. 225 ವಾರ್ಡ್ ಗಡಿ ಗುರುತು ಮಾಡಿ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇಂದು ರಾತ್ರಿ ಪ್ರಕಟವಾಗಿದೆ.
ಕೆಲ ವಾರ್ಡಗಳನ್ನು ಕೈ ಬಿಟ್ಟಿರುವ ಸರ್ಕಾರ. ಹೀಗಾಗಿ ಸಾರ್ವಜನಿಕ ರಿಂದ ಆಕ್ಷೇಪಣೆ ಬರುವ ಸಾಧ್ಯತೆ ಇದ್ದು, ಆಕ್ಷೇಪಣೆ ಸಲ್ಲಿಕೆಗೆ ಹದಿನೈದು ದಿನಗಳ ಕಾಲಾವಕಾಶವನ್ನು ಸರ್ಕಾರ ನೀಡಿದೆ. ಸದ್ಯ 225ಕ್ಕೆ ವಾರ್ಡ್ ಸಂಖ್ಯೆ ಇಳಿಸಿದ್ದ ಸಿದ್ದರಾಮಯ್ಯ ಸರ್ಕಾರ.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…