ಯುಟಿಲಿಟಿ ಬಿಲ್ಡಿಂಗ್ ನಲ್ಲಿರುವ ದೊಂಬ್ಲೂರು ARO, ಶಾಂತಿನಗರ ARO ಮತ್ತು ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಲಾಗಿದೆ.
ಇನ್ಸ್ಪೆಕ್ಟರ್ ಅಂಜನ್ ಮೂರ್ತಿ ಸೇರಿ ಹಲವು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ARO ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು.
ಖುದ್ದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಿಂದ ರಾಜಾಜಿನಗರ ರೆವಿನ್ಯೂ ಆಫೀಸ್ ನಲ್ಲಿ ಕಡತಗಳ ಪರಿಶೀಲನೆ ನಡೆದಿದೆ.
ಫೈಲ್ ಗಳು ಏಕೆ ಕ್ಲಿಯರ್ ಆಗಿಲ್ಲ ಎಂದು ಎಆರ್ ಓ ಭಾರತಿ ಹಾಗೂ ಮ್ಯಾನೇಜರ್ ರುಕ್ಮಿಣಿಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಎಷ್ಟು ಅಪ್ಲಿಕೇಷನ್ ಪೆಂಡಿಂಗ್ ಇದೆ ಏಕೆ ಕೆಲಸಗಳು ಬಾಕಿ ಇವೆ ಎಂದು ಅಧಿಕಾರಿಗಳಿಗೆ ವರದಿ ಕೇಳಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್. ಅದೇರೀತಿ ಕಚೇರಿಯಲ್ಲಿ ನಗದು ಇಡಲಾಗಿದಿಯೇ ಎಂದು ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬಿಬಿಎಂಪಿಯ 45 ಕಂದಾಯ ಕಚೇರಿಗಳ ಮೇಲೆ ಸರ್ಪ್ರೈಸ್ ಇನ್ಸ್ಪೆಕ್ಷನ್ ನಡೆಸಲಾಗಿದೆ. 100 ಕ್ಕೂ ಹೆಚ್ಚು ಅಧಿಕಾರಿಗಳಿಗಳನ್ನ ಇದಕ್ಕೆ ನಿಯೋಜನೆ ಮಾಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಕಾನೂನಿನ ಉಲ್ಲಂಘನೆ ಎಲ್ಲಿ ಆಗುತ್ತಿದೆ,ಎಲ್ಲಿಲ್ಲಿ ತಡವಾಗಿ ಕೆಲಸ ಆಗುತ್ತಿದೆ, ಸಾರ್ವಜನಿಕರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿದೆ ನಮಗೆ ದೂರು ಬಂದ ಕಾರಣದಿಂದ ನಾವು ರೈಡ್ ಮಾಡುತ್ತಿದ್ದೇವೆ ಎಂದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…