ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ…
ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಹೋಬಳಿ ಕೆಸ್ತೂರು ಪಂಚಾಯಿತಿ ವ್ಯಾಪ್ತಿಯ ಹೊನ್ನಾಘಟ್ಟ ಗ್ರಾಮದಲ್ಲಿ 2 ಟ್ರಾನ್ಸ್ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು ಧರೆಗುರುಳಿವೆ… ಇದರಿಂದಾಗಿ ಜನ ಜೀವಭಯದಲ್ಲಿ ರಾತ್ರಿ ಕಳೆಯುವಂತಾಗಿದೆ….
ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಧರೆಗುರುಳಿದ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ (ವಿದ್ಯುತ್ ಪರಿವರ್ತಕ) ಗಳನ್ನು ತೆರವುಗೊಳಿಸಬೇಕೆಂದು ಕೆಸ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೃತಿ ಮಂಜುನಾಥ್ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಇದರ ಜೊತೆಗೆ ಜಾಲಪ್ಪ ಕಾಲೇಜು ರಸ್ತೆಯಲ್ಲಿ ನಾಲ್ಕೈದು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ ಎಂದು ತಿಳಿದುಬಂದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…