ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ…
ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಹೋಬಳಿ ಕೆಸ್ತೂರು ಪಂಚಾಯಿತಿ ವ್ಯಾಪ್ತಿಯ ಹೊನ್ನಾಘಟ್ಟ ಗ್ರಾಮದಲ್ಲಿ 2 ಟ್ರಾನ್ಸ್ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು ಧರೆಗುರುಳಿವೆ… ಇದರಿಂದಾಗಿ ಜನ ಜೀವಭಯದಲ್ಲಿ ರಾತ್ರಿ ಕಳೆಯುವಂತಾಗಿದೆ….
ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಧರೆಗುರುಳಿದ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ (ವಿದ್ಯುತ್ ಪರಿವರ್ತಕ) ಗಳನ್ನು ತೆರವುಗೊಳಿಸಬೇಕೆಂದು ಕೆಸ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೃತಿ ಮಂಜುನಾಥ್ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಇದರ ಜೊತೆಗೆ ಜಾಲಪ್ಪ ಕಾಲೇಜು ರಸ್ತೆಯಲ್ಲಿ ನಾಲ್ಕೈದು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ ಎಂದು ತಿಳಿದುಬಂದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…