ಬಿಸಿಲಿನ ಧಗೆ: ನೀರು ಅರಿಸಿ ಪ್ರವಾಸಿ ಮಂದಿರಕ್ಕೆ ಬಂದ ಕೋತಿಗಳು: ಪೈಪ್ ನಲ್ಲಿ ನೀರು ಕುಡಿದು ದಾಹ ತಣಿಸಿಕೊಂಡ ಮಂಗಗಳು

ಬಿಸಿಲಿನ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಹೀಗಾಗಿ ಬಿಸಿಲಲ್ಲಿ ಸ್ವಲ್ಪ ಅಡ್ಡಾಡಿದರೂ ದಾಹವಾಗಿ ನೀರು ಕುಡಿಯೋಣ ಎನಿಸುತ್ತದೆ. ಮನುಷ್ಯರಾದ ನಮಗೆ ಈ ರೀತಿಯಾದರೆ ಮೂಕ ಪ್ರಾಣಿಗಳ ಕಥೆಯೇನು…..?

ನೀರನ್ನು ಅರಿಸಿ ನಗರದ ಪ್ರವಾಸಿ ಮಂದಿರಕ್ಕೆ ಬಂದ ಕೋತಿಗಳು, ಸಸಿಗಳಿಗೆ ಪೈಪಿನಲ್ಲಿ ನೀರು ಬಿಟ್ಟಿರುವುದನ್ನು ಗಮನಿಸಿ ಯಾರು ಇಲ್ಲದೇ ಇರುವುದನ್ನು ಕಂಡು ಪೈಪಿನಲ್ಲಿ ನೀರನ್ನು ಕುಡಿದು ದಣಿವು ತೀರಿಸಿಕೊಂಡವು.

ಹಾಗಾಗಿ ಸಾರ್ವಜನಿಕರು ಇನ್ನಾದರೂ ಬೇಸಿಗೆ ಮುಗಿಯುವವರೆಗೆ ಅಂಗಡಿಗಳ ಮುಂದೆ ನೀರಿನ ತೊಟ್ಟಿ, ಮರದಲ್ಲಿ ನೀರಿನ ಬಾಟಲಿಗಳನ್ನು ಕಟ್ಟಿ ಮೂಕಪ್ರಾಣಿ ಮತ್ತು ಪಕ್ಷಿಗಳ ದಾಹ ತೀರಿಸುವ ಕಾರ್ಯಗಳನ್ನು ಮಾಡಬೇಕಾಗಿದೆ…

ಮಾ. 8ರಂದು ಹಾಗೂ 9ರಂದು ಹೆಚ್ಚು ಬಿಸಿಲು ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ಎರಡು ದಿನಗಳಲ್ಲಿ ದಿನದಲ್ಲಿ ಬಿಸಿಲಿನ ತಾಪಮಾನ ಕನಿಷ್ಟ 19 ಡಿಗ್ರಿ ಸೆಲ್ಸಿಯಸ್ ನಿಂದ ಗರಿಷ್ಠ 33.49 ಡಿಗ್ರಿ ಸೆಲ್ಸಿಯಸ್ ನಷ್ಟಿರುತ್ತದೆ ಎಂದು ಹೇಳಲಾಗಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

6 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago