ಬಿಸಿಲಿನ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಹೀಗಾಗಿ ಬಿಸಿಲಲ್ಲಿ ಸ್ವಲ್ಪ ಅಡ್ಡಾಡಿದರೂ ದಾಹವಾಗಿ ನೀರು ಕುಡಿಯೋಣ ಎನಿಸುತ್ತದೆ. ಮನುಷ್ಯರಾದ ನಮಗೆ ಈ ರೀತಿಯಾದರೆ ಮೂಕ ಪ್ರಾಣಿಗಳ ಕಥೆಯೇನು…..?
ನೀರನ್ನು ಅರಿಸಿ ನಗರದ ಪ್ರವಾಸಿ ಮಂದಿರಕ್ಕೆ ಬಂದ ಕೋತಿಗಳು, ಸಸಿಗಳಿಗೆ ಪೈಪಿನಲ್ಲಿ ನೀರು ಬಿಟ್ಟಿರುವುದನ್ನು ಗಮನಿಸಿ ಯಾರು ಇಲ್ಲದೇ ಇರುವುದನ್ನು ಕಂಡು ಪೈಪಿನಲ್ಲಿ ನೀರನ್ನು ಕುಡಿದು ದಣಿವು ತೀರಿಸಿಕೊಂಡವು.
ಮಾ. 8ರಂದು ಹಾಗೂ 9ರಂದು ಹೆಚ್ಚು ಬಿಸಿಲು ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ಎರಡು ದಿನಗಳಲ್ಲಿ ದಿನದಲ್ಲಿ ಬಿಸಿಲಿನ ತಾಪಮಾನ ಕನಿಷ್ಟ 19 ಡಿಗ್ರಿ ಸೆಲ್ಸಿಯಸ್ ನಿಂದ ಗರಿಷ್ಠ 33.49 ಡಿಗ್ರಿ ಸೆಲ್ಸಿಯಸ್ ನಷ್ಟಿರುತ್ತದೆ ಎಂದು ಹೇಳಲಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…