ಬಿಸಿಲಿನ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಹೀಗಾಗಿ ಬಿಸಿಲಲ್ಲಿ ಸ್ವಲ್ಪ ಅಡ್ಡಾಡಿದರೂ ದಾಹವಾಗಿ ನೀರು ಕುಡಿಯೋಣ ಎನಿಸುತ್ತದೆ. ಮನುಷ್ಯರಾದ ನಮಗೆ ಈ ರೀತಿಯಾದರೆ ಮೂಕ ಪ್ರಾಣಿಗಳ ಕಥೆಯೇನು…..?
ನೀರನ್ನು ಅರಿಸಿ ನಗರದ ಪ್ರವಾಸಿ ಮಂದಿರಕ್ಕೆ ಬಂದ ಕೋತಿಗಳು, ಸಸಿಗಳಿಗೆ ಪೈಪಿನಲ್ಲಿ ನೀರು ಬಿಟ್ಟಿರುವುದನ್ನು ಗಮನಿಸಿ ಯಾರು ಇಲ್ಲದೇ ಇರುವುದನ್ನು ಕಂಡು ಪೈಪಿನಲ್ಲಿ ನೀರನ್ನು ಕುಡಿದು ದಣಿವು ತೀರಿಸಿಕೊಂಡವು.
ಮಾ. 8ರಂದು ಹಾಗೂ 9ರಂದು ಹೆಚ್ಚು ಬಿಸಿಲು ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ಎರಡು ದಿನಗಳಲ್ಲಿ ದಿನದಲ್ಲಿ ಬಿಸಿಲಿನ ತಾಪಮಾನ ಕನಿಷ್ಟ 19 ಡಿಗ್ರಿ ಸೆಲ್ಸಿಯಸ್ ನಿಂದ ಗರಿಷ್ಠ 33.49 ಡಿಗ್ರಿ ಸೆಲ್ಸಿಯಸ್ ನಷ್ಟಿರುತ್ತದೆ ಎಂದು ಹೇಳಲಾಗಿದೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…