ಬಿಸಿಲಿನ ಬೇಗೆ: ನಾಳೆಯಿಂದ ಮೇ 31ರವರೆಗೆ ನ್ಯಾಯಾಲಯದ ಕಲಾಪದ ವೇಳೆ ವಕೀಲರು ಕಪ್ಪು ಕೋಟು ಧರಿಸಲು ವಿನಾಯಿತಿ

ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದ, ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಕಾರಣದಿಂದ ರಾಜ್ಯ ಉಚ್ಚ ನ್ಯಾಯಾಲಯವು ಮಾರ್ಚ್ 15ರಿಂದ ಮೇ 31ರವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಕಪ್ಪು ಕೋಟು ಧರಿಸಲು ವಿನಾಯತಿ ನೀಡಿದೆ.

ಆದರೆ, ಈ ವಿನಾಯಿತಿಯು ಬಿಳಿ ಶರ್ಟ್‌ ಮತ್ತು ನೆಕ್‌ ಬ್ಯಾಂಡ್‌ ಧರಿಸುವುದಕ್ಕೆ ಅನ್ವಯಿಸುವುದಿಲ್ಲ.

ರಾಜ್ಯ ಉಚ್ಚ ನ್ಯಾಯಾಲಯದ ತೀರ್ಮಾನವನ್ನು ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಸ್ವಾಗತಿಸಿದೆ.

Leave a Reply

Your email address will not be published. Required fields are marked *

error: Content is protected !!