ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದ, ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಕಾರಣದಿಂದ ರಾಜ್ಯ ಉಚ್ಚ ನ್ಯಾಯಾಲಯವು ಮಾರ್ಚ್ 15ರಿಂದ ಮೇ 31ರವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಕಪ್ಪು ಕೋಟು ಧರಿಸಲು ವಿನಾಯತಿ ನೀಡಿದೆ.
ಆದರೆ, ಈ ವಿನಾಯಿತಿಯು ಬಿಳಿ ಶರ್ಟ್ ಮತ್ತು ನೆಕ್ ಬ್ಯಾಂಡ್ ಧರಿಸುವುದಕ್ಕೆ ಅನ್ವಯಿಸುವುದಿಲ್ಲ.
ರಾಜ್ಯ ಉಚ್ಚ ನ್ಯಾಯಾಲಯದ ತೀರ್ಮಾನವನ್ನು ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಸ್ವಾಗತಿಸಿದೆ.
ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…
ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…
ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…