ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕಂಡುಬಂದಿದೆ.
ಬಿಸಿಲಿನ ಬೇಗೆಗೆ ಕೋತಿ ವಾಟರ್ ಬಾಟಲ್ ಹಿಡಿದು ನೀರಿಗಾಗಿ ಹಾತೊರೆಯುತ್ತಿತ್ತು. ಇದ್ದ ಸ್ವಲ್ಪ ನೀರನ್ನ ಕುಡಿದು ದಾಹ ನೀಗಿಸಿಕೊಳ್ಳೊ ಪ್ರಯತ್ನ ಮಾಡುತ್ತಿತ್ತು. ಕೋತಿ ನೀರನ್ನು ಕುಡಿಯಲು ಮಾಡುವ ಪ್ರಯತ್ನ ನೋಡಿದವರ ಮನಸ್ಸು ಕರಗಿಸುವಂತಿತ್ತು.
ದೊಡ್ಡಬಳ್ಳಾಪುರದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಬೆಂದುಹೋಗುತ್ತಿದ್ದಾರೆ. ಇನ್ನು ಪ್ರಾಣಿಗಳ ಪರಿಸ್ಥಿತಿ ಹೇಳತೀರದಾಗಿದೆ. ಪಕ್ಷಿಗಳಿಗೂ ಸಹ ನೀರಿನ ಕೊರತೆ ಎದುರಾಗಿದೆ.
ಮೂಖಪ್ರಾಣಿಗಳ ದಣಿವರಿಸಲು ಮನುಷ್ಯರಾದ ನಾವು ಅಲ್ಲಲ್ಲಿ ನೀರಿನ ವ್ಯವಸ್ಥೆ ಮಾಡಬೇಕಾಗಿದೆ…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…