ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕಂಡುಬಂದಿದೆ.
ಬಿಸಿಲಿನ ಬೇಗೆಗೆ ಕೋತಿ ವಾಟರ್ ಬಾಟಲ್ ಹಿಡಿದು ನೀರಿಗಾಗಿ ಹಾತೊರೆಯುತ್ತಿತ್ತು. ಇದ್ದ ಸ್ವಲ್ಪ ನೀರನ್ನ ಕುಡಿದು ದಾಹ ನೀಗಿಸಿಕೊಳ್ಳೊ ಪ್ರಯತ್ನ ಮಾಡುತ್ತಿತ್ತು. ಕೋತಿ ನೀರನ್ನು ಕುಡಿಯಲು ಮಾಡುವ ಪ್ರಯತ್ನ ನೋಡಿದವರ ಮನಸ್ಸು ಕರಗಿಸುವಂತಿತ್ತು.
ದೊಡ್ಡಬಳ್ಳಾಪುರದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಬೆಂದುಹೋಗುತ್ತಿದ್ದಾರೆ. ಇನ್ನು ಪ್ರಾಣಿಗಳ ಪರಿಸ್ಥಿತಿ ಹೇಳತೀರದಾಗಿದೆ. ಪಕ್ಷಿಗಳಿಗೂ ಸಹ ನೀರಿನ ಕೊರತೆ ಎದುರಾಗಿದೆ.
ಮೂಖಪ್ರಾಣಿಗಳ ದಣಿವರಿಸಲು ಮನುಷ್ಯರಾದ ನಾವು ಅಲ್ಲಲ್ಲಿ ನೀರಿನ ವ್ಯವಸ್ಥೆ ಮಾಡಬೇಕಾಗಿದೆ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…