ಬಿ.ವೈ.ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ- ರಾಜ್ಯ ಕಾಂಗ್ರೆಸ್

ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು  ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ.

ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ, ಪದಗ್ರಹಣವೂ ಆಗಿದೆ, ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ!. ಬಿಜೆಪಿ ಪಕ್ಷ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ?. ವಿಜಯೇಂದ್ರ ಕೇವಲ BSY ಬಣಕ್ಕೆ ಮಾತ್ರ ಅಧ್ಯಕ್ಷರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 minutes ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

20 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago