ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ನಗರದ ಹೊರವಲಯದಲ್ಲಿರುವ ವಡ್ಡರಪಾಳ್ಯದ ಸಮೀಪದ ನಗರಸಭೆ ತ್ಯಾಜ್ಯ ವಿಲೇವಾರಿ ಹಾಗೂ ಸಂಗ್ರಹಣಾ ಘಟಕಕ್ಕೆ ಭೇಟಿ ನೀಡಿ ಕಸ ವಿಲೇವಾರಿ ಹಾಗೂ ವಿವಿಧ ಹಂತಗಳಲ್ಲಿ ಸಂಗ್ರಹಿಸಿದ ಕಸವನ್ನು ಸಂಸ್ಕರಣೆ ಮಾಡುವುದನ್ನು ಪರಿವೀಕ್ಷಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಹಾಗೂ ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಸೇರಿದಂತೆ ಇತರೆ ಅಧಿಕಾರಿಗಳು
ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…