ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.
ಸೌಮಿನಿ ದಾಸ್ ಗೆ ಕಳೆದ ಎರಡು ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.
ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.
ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.
ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…