ಬೆಂಗಳೂರಿನಲ್ಲಿ ತಡರಾತ್ರಿ ದಿಢೀರ್ ಆಗಿ ಐಟಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ.
ಗಣೇಶ ಬ್ಲಾಕ್ ನಲ್ಲಿರುವ ಬಿಬಿಎಂಪಿ (BBMP) ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ದಂಪತಿ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಮನೆಯ ಬೆಡ್ರೂಂನಲ್ಲಿ ಬರೋಬ್ಬರಿ 23 ಬಾಕ್ಸ್ ಗಳಲ್ಲಿದ್ದ 42 ಕೋಟಿ ರೂ. ಜಪ್ತಿ ಮಾಡಿದ್ದಾರೆ.
ಆ ಬಾಕ್ಸ್ ಗಳಲ್ಲಿ ಗರಿ ಗರಿ 500 ರೂಪಾಯಿ ನೋಟಿನ ಕಂತೆಗಳು ಪತ್ತೆಯಾಗಿದೆ. ಒಂದೊಂದು ಬಾಕ್ಸ್ ನಲ್ಲೂ 1ಕೋಟಿ 65 ಲಕ್ಷ ಹಣ ಶೇಖರಿಸಲಾಗಿತ್ತು ಎನ್ನಲಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…