ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. 8 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಶಿವಕುಮಾರ್-ಸಿಇ, ಸಂತೋಷ್ ಕುಮಾರ್-ಇಇ, ವಿಜಯಲಕ್ಷ್ಮಿ-ಇಇ, ಶ್ರೀಧರ್-ಎಇಇ, ಜ್ಯೋತಿ-ಜೆಇ, ಶ್ರೀನಿವಾಸ್-ಜೆಇ, ಮನೋಜ್-ಕಂಪ್ಯೂಟರ್ ಆಪರೇಟರ್, ಕಿರಣ್-ಇಇ, ಸಿರಾಜ್-ಎಫ್ಡಿಎ ಗಾಯಗೊಂಡವರು. ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಜೆ ಜಾರ್ಜ್, ಘಟನೆಯಾದ ನಂತರ ಎಲ್ಲರನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಲ್ಲರೂ ಔಟ್ ಆಫ್ ಡೇಂಜರ್ ನಲ್ಲಿದಾರೆ, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದರು.
ನನಗೆ ಇರೋ ಮಾಹಿತಿ ಪ್ರಕಾರ ಬರೀ ಲ್ಯಾಬ್ ಗೆ ಬೆಂಕಿ ಬಿದ್ದಿದೆ. ಲ್ಯಾಬ್ ನಲ್ಲಿ ಕೆಲವು ಕೆಮಿಕಲ್ಸ್ ಇತ್ತು, ಟೆಸ್ಟ್ ನಡೆಸೋ ವೇಳೆ ಬೆಂಕಿ ಅವಘಢ ಸಂಭವಿಸಿದೆ. ತನಿಖೆ ನಂತರ ಅಸಲಿ ವಿಚಾರ ಹೊರ ಬರುತ್ತೆ ಎಂದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…