ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಒದಗಿಸುವ ಬಗ್ಗೆ; ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಒದಗಿಸಲು, ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿಯನ್ನು ಸಾರ್ವಜನಿಕರು ನೀಡುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮನವಿ ಮಾಡಿದ್ದಾರೆ.

ಸಾರ್ವಜನಿಕ ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿಯನ್ನು ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಸಂಬಂಧಪಟ್ಟ ತಹಶೀಲ್ದಾರ್, ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕರಿಗೆ, ಅರ್ಜಿದಾರರು ಹೆಸರು, ವಿಳಾಸ, ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಗ್ರಾಮ/ ಹೋಬಳಿ/ತಾಲ್ಲೂಕುಗಳ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕರ ಸ್ಮಶಾನ ಭೂಮಿ ಕಲ್ಪಿಸುವುದರ ಸಂಬಂಧ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ, ಪ್ರತಿಯೊಂದು ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನಕ್ಕಾಗಿ ಸರ್ಕಾರಿ ಜಮೀನನ್ನು ಕಲ್ಪಿಸುವ ಉದ್ದೇಶಕ್ಕಾಗಿ ಯಾವ ಯಾವ ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಜಮೀನು ಅವಶ್ಯಕತೆ ಇರುತ್ತದೆ ಎಂಬುದರ ಬಗ್ಗೆ ಇಲಾಖೆಗೆ ಮಾಹಿತಿಯನ್ನು ನೀಡಲು ಸಾರ್ವಜನಿಕರಿಗೆ ವಿನಂತಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

7 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

7 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

8 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

8 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

10 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

11 hours ago