ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಒದಗಿಸಲು, ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿಯನ್ನು ಸಾರ್ವಜನಿಕರು ನೀಡುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿಯನ್ನು ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಸಂಬಂಧಪಟ್ಟ ತಹಶೀಲ್ದಾರ್, ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕರಿಗೆ, ಅರ್ಜಿದಾರರು ಹೆಸರು, ವಿಳಾಸ, ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಗ್ರಾಮ/ ಹೋಬಳಿ/ತಾಲ್ಲೂಕುಗಳ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕರ ಸ್ಮಶಾನ ಭೂಮಿ ಕಲ್ಪಿಸುವುದರ ಸಂಬಂಧ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ, ಪ್ರತಿಯೊಂದು ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನಕ್ಕಾಗಿ ಸರ್ಕಾರಿ ಜಮೀನನ್ನು ಕಲ್ಪಿಸುವ ಉದ್ದೇಶಕ್ಕಾಗಿ ಯಾವ ಯಾವ ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಜಮೀನು ಅವಶ್ಯಕತೆ ಇರುತ್ತದೆ ಎಂಬುದರ ಬಗ್ಗೆ ಇಲಾಖೆಗೆ ಮಾಹಿತಿಯನ್ನು ನೀಡಲು ಸಾರ್ವಜನಿಕರಿಗೆ ವಿನಂತಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…